Make a deal with CM of Karnataka
🔒 Paid proposals held safely in escrow — released only when the work's approved.
Known for
138.1K views
ಇಂದು ಮೈಸೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಸ್ವಾಗತಿಸಿದರು.
Hon'ble Chief Minister Shri D.K. Shivakumar welcomed Hon'ble Prime Minister Shri Narendra Modi to Karnataka upon his arrival in Mysuru
29.9K views
ಇಂದಿನಿಂದ ʻತ್ಯಾಜ್ಯದಿಂದ ಸ್ವಾತಂತ್ರ್ಯʼ ಅಭಿಯಾನ
ಸ್ವಚ್ಛ, ಸುಂದರ ಹಾಗೂ ಆರೋಗ್ಯಕರ ಬೆಂಗಳೂರನ್ನು ನಿರ್ಮಿಸುವ ಉದ್ದೇಶದಿಂದ, ಇಂದು ಹೆಬ್ಬಾಳ ಮೇಲ್ಸೇತುವೆ ಸಮೀಪದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಬಳಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು, ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರೊಂದಿಗೆ
28.7K views
ಕಾವೇರಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ನೇತೃತ್ವದಲ್ಲಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸರ್ವಪಕ್ಷಗಳ ಸಭೆ ನಡೆಯುತ್ತಿದೆ.
ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ನಡೆಯುತ್ತಿರುವ ಈ ಸಭೆಯಲ್ಲಿ ಸರ್ವಪಕ್ಷಗಳ ಮುಖಂಡರು, ಕಾವೇರಿ ಜಲಾನಯನ ಪ್ರದೇಶದ ಮಾನ್ಯ ಕೇಂದ್ರ ಸಚಿವರು,
📊 Post performance
🔥 Top post: ಇಂದು ಮೈಸೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ · 138.1K views
📊 Activity & format
Recent posts
View on X ↗
🔥 Top post
ಇಂದು ಮೈಸೂರಿಗೆ ಆಗಮಿಸಿದ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರು ಸ್ವಾಗತಿಸಿದರು.
Hon'ble Chief Minister Shri D.K. Shivakumar welcomed Hon'ble Prime Minister Shri Narendra Modi to Karnataka upon his arrival in Mysuru
ಕಾವೇರಿ ನದಿ ನೀರಿನ ಹಂಚಿಕೆ ಹಾಗೂ ಪ್ರಸ್ತುತ ಪರಿಸ್ಥಿತಿಯ ಕುರಿತು ಗೃಹ ಕಚೇರಿ 'ಕೃಷ್ಣಾ'ದಲ್ಲಿ ನಡೆದ ಮಹತ್ವದ ಸರ್ವಪಕ್ಷ ಸಭೆಯ ನಂತರ, ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಮುಖ ಅಂಶಗಳು:
• ಕಾವೇರಿ ಕಣಿವೆಯ ರೈತನ ಮಗನಾ…
LIVE NOW:
ಕಾವೇರಿ ನೀರು ಹಂಚಿಕೆ ವಿಚಾರವಾಗಿ ನಡೆದ ಸರ್ವಪಕ್ಷಗಳ ಸಭೆಯ ಬಳಿಕ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರಿಂದ ಸುದ್ದಿಗೋಷ್ಠಿ
📍ಗೃಹ ಕಚೇರಿ ಕೃಷ್ಣಾ
ಸೌಹಾರ್ದಯುತವಾಗಿ ಕಾವೇರಿ ನೀರು ಹಂಚಿಕೆಯ ಸಮಸ್ಯೆ ಬಗೆಹರಿಸಲು ಆದ್ಯತೆ
ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡಿನ ಮುಖ್ಯಮಂತ್ರಿ ಶ್ರೀ ವಿಜಯ್ ಅವರು ಮಾತುಕತೆಗೆ ಬರಲು ಸಿದ್ಧ ಎಂದು ತಿಳಿಸಿದ್ದರು. ಆದರೆ, ಕಾವೇರಿ ಪರಿಸ್ಥಿತಿ ತಿಳಿಯಾದ ನಂತರ ಬರುವಂತೆ ಹೇಳಿದೆ. ಈಗ ಸಮಾಧಾನಕರ ಸಂಗತಿ ಎಂದರೆ ರಾ…
ರಾಜಕೀಯಕ್ಕಿಂತ ರಾಜ್ಯದ ರೈತರ ಹಾಗೂ ಜನರ ಹಿತವೇ ಮುಖ್ಯ
ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ ವಿಚಾರದೊಂದಿಗೆ ನಾವೆಲ್ಲರೂ ಬೆಳೆದಿದ್ದೇವೆ. ರಾಜ್ಯದ ಹಿತಾಸಕ್ತಿ ವಿಚಾರ ಬಂದಾಗ ರಾಜಕೀಯವನ್ನು ಪಕ್ಕಕ್ಕಿಟ್ಟು, ಎಲ್ಲಾ ರಾಜಕೀಯ ಪಕ್ಷಗಳು ಒಗ್ಗಟ್ಟಾಗಿ ರಾಜ್ಯದ ಪರ ನಿಂತಿರುವ ಹೆಮ್ಮ…
ಕಾವೇರಿ ನೀರಿನ ವಿಷಯಕ್ಕೆ ಸಂಬಂಧಿಸಿದಂತೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ನೇತೃತ್ವದಲ್ಲಿ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಸರ್ವಪಕ್ಷಗಳ ಸಭೆ ನಡೆಯುತ್ತಿದೆ.
ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶದಿಂದ ನಡೆಯುತ್ತಿರುವ ಈ ಸಭೆಯಲ್ಲಿ ಸರ್ವಪಕ್ಷಗಳ ಮುಖಂಡರು, ಕಾವೇರ…
ಸ್ವಾಭಿಮಾನ ಹಾಗೂ ಅಖಂಡತೆಯ ಪ್ರತೀಕವಾದ ರಾಷ್ಟ್ರಧ್ವಜದ ವಿನ್ಯಾಸಕರು, ಸ್ವಾತಂತ್ರ್ಯ ಹೋರಾಟಗಾರರಾದ ಶ್ರೀ ಪಿಂಗಳಿ ವೆಂಕಯ್ಯನವರ ಜನ್ಮದಿನದಂದು ಆ ಮಹಾನ್ ಚೇತನಕ್ಕೆ ಗೌರವಪೂರ್ವಕ ನಮನಗಳು.
ಮೈಸೂರಿನ ಶ್ರೀ ರಾಮಕೃಷ್ಣ ಆಶ್ರಮದ ವತಿಯಿಂದ ಆಯೋಜಿಸಿದ 'ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವಜನ ಕೇಂದ್ರ - ವಿವೇಕ ಸ್ಮಾರಕ'ದ ಉದ್ಘಾಟನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಗೌರವಾನ್ವಿತ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರೊಂದಿಗೆ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅ…
ಪವಿತ್ರ ಆಷಾಢ ಮಾಸ ಹಿನ್ನೆಲೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು, ಇಂದು ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ನಾಡಿನ ಒಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು.
💡 Facts
🕵️ Fake follower check
Estimated- Est. 69% real, active audience · Medium fake-follower risk.
- Low engagement (~0.9% of followers engage each post) — a sign of an inflated or inactive audience.
- Organic base — far more followers than accounts it follows.
- Verified account.
- Established account (11+ years old).
- 0.03% engagement — below the ~10.8% typical for this size.
Heuristic estimate from engagement, follower ratios, account age & growth — a screening signal, not a guarantee.
About
📸 Gallery
🔀 Audience overlap
EstimatedEstimated shared audience with similar creators — useful for avoiding overlap (or doubling down) when planning a campaign.
CMO Gujarat
17%
Swatantra Dev Singh
17%
CMO Andhra Pradesh
15%
Kiren Rijiju
14%
Marriyum Aurangzeb
12%
Bhagwant Mann
10%
More like this
Find more →✉ Message CM of Karnataka
Reaching out to influencers is a Pro feature. Upgrade to message any influencer directly — perfect for brands and agencies booking sponsorships.
- ✓ Message any influencer from their listing
- ✓ The influencer gets notified by email
- ✓ Manage every conversation in one inbox
Already Pro? Log in.
🎤 Event / appearance with CM of Karnataka
Booking an event / appearance is a Pro feature. Upgrade to book CM of Karnataka for an in-person or virtual appearance — payment held safely in escrow until the event is done.
- ✓ Book them for events, livestreams, panels & more
- ✓ CM of Karnataka gets notified by email
- ✓ Fee held in escrow, released after the appearance
Already Pro? Log in.
You're out of free requests this month
Free accounts get 5 per month. Go Pro for unlimited sponsor pitches, collab requests & sponsorship deals — plus featured placement, the Verified badge, free withdrawals and more.
Upgrade to Pro — $9.95/mo →Your free limit resets on the 1st of next month.